ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

Published : Jul 21, 2024, 12:00 PM IST

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ ಬಳಿಕ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇದೀಗ ವಾಟರ್ ಸರ್ವೀಸ್‌ ಮಾಡಿದ ಇಬ್ಬರು ಹುಡುಗರನ್ನು ಇದೀಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಶವ ಸಾಗಿಸಿದ ವಾಹನ‌ವನ್ನು ತೊಳೆದವರು ಈಗ ಸಾಕ್ಷ್ಯವಾಗಿದ್ದಾರೆ. ಸ್ಕಾರ್ಪಿಯೋ ವಾಹನ ತೊಳೆದವರನ್ನು ಪೊಲೀಸರು (Police) ಸಾಕ್ಷಿ ಮಾಡಿದ್ದಾರೆ. ಪಟ್ಟಣಗೆರೆ ಶೆಡ್‌ನಿಂದ (Pattanagere Shed) ಸ್ಕಾರ್ಪಿಯೋದಲ್ಲಿ ರೇಣುಕಾಸ್ವಾಮಿ ಮೃತದೇಹ ಸಾಗಾಟ ಮಾಡಿದ್ರು. ನಂತರ ಈ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇಬ್ಬರು ಹುಡುಗರು ಈ ವಾಹನವನ್ನ ವಾಟರ್ ಸರ್ವೀಸ್ ಮಾಡಿದ್ರು. ವಾಟರ್ ಸರ್ವೀಸ್‌ನಲ್ಲಿ ಇಬ್ಬರು ಹುಡುಗರು ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರು ಯುವಕರು ಕಾರಿನಲ್ಲಿ ರಕ್ತದ ಕಲೆಗಳು ಇದ್ದ ಬಗ್ಗೆ ಸಾಕ್ಷಿ ನುಡಿದಿದ್ದಾರೆ. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಸಾಕ್ಷಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ , ಡಿಲೀಟ್ ಆಗಿದ್ದ ಎಲ್ಲ ಸಿಸಿಟಿವಿ(CCTV) ಡಿವಿಆರ್‌ಗಳನ್ನು ರಿಟ್ರೀವ್ ಮಾಡಲಾಗಿದೆ. ಎಫ್‌ಎಸ್ಎಲ್(FSL) ಮುಖಾಂತರ ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್, ಪವಿತ್ರಾಗೌಡ ಮನೆ, ದರ್ಶನ್ ಮನೆ, ಪ್ರದೂಶ್ ಮನೆ ಬಳಿ ಡಿವಿಆರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ಕಡೆ ಸಿಸಿಟಿವಿ ವಿಶ್ಯುಲ್‌ನನ್ನು ಆರೋಪಿಗಳು ಡಿಲೀಟ್‌ ಮಾಡಿದ್ದಾರೆ. ಸದ್ಯ ಎಲ್ಲ ಡಿವಿಆರ್‌ಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸದ್ಯ ಆರೋಪಿಗಳ ಚಲನವಲನದ ಸಂಪೂರ್ಣ ಮಾಹಿತಿ ಡಿವಿಆರ್‌ಗಳು ನೀಡಿವೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!