ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

Published : Jul 21, 2024, 12:00 PM IST

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ ಬಳಿಕ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇದೀಗ ವಾಟರ್ ಸರ್ವೀಸ್‌ ಮಾಡಿದ ಇಬ್ಬರು ಹುಡುಗರನ್ನು ಇದೀಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಶವ ಸಾಗಿಸಿದ ವಾಹನ‌ವನ್ನು ತೊಳೆದವರು ಈಗ ಸಾಕ್ಷ್ಯವಾಗಿದ್ದಾರೆ. ಸ್ಕಾರ್ಪಿಯೋ ವಾಹನ ತೊಳೆದವರನ್ನು ಪೊಲೀಸರು (Police) ಸಾಕ್ಷಿ ಮಾಡಿದ್ದಾರೆ. ಪಟ್ಟಣಗೆರೆ ಶೆಡ್‌ನಿಂದ (Pattanagere Shed) ಸ್ಕಾರ್ಪಿಯೋದಲ್ಲಿ ರೇಣುಕಾಸ್ವಾಮಿ ಮೃತದೇಹ ಸಾಗಾಟ ಮಾಡಿದ್ರು. ನಂತರ ಈ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇಬ್ಬರು ಹುಡುಗರು ಈ ವಾಹನವನ್ನ ವಾಟರ್ ಸರ್ವೀಸ್ ಮಾಡಿದ್ರು. ವಾಟರ್ ಸರ್ವೀಸ್‌ನಲ್ಲಿ ಇಬ್ಬರು ಹುಡುಗರು ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರು ಯುವಕರು ಕಾರಿನಲ್ಲಿ ರಕ್ತದ ಕಲೆಗಳು ಇದ್ದ ಬಗ್ಗೆ ಸಾಕ್ಷಿ ನುಡಿದಿದ್ದಾರೆ. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಸಾಕ್ಷಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ , ಡಿಲೀಟ್ ಆಗಿದ್ದ ಎಲ್ಲ ಸಿಸಿಟಿವಿ(CCTV) ಡಿವಿಆರ್‌ಗಳನ್ನು ರಿಟ್ರೀವ್ ಮಾಡಲಾಗಿದೆ. ಎಫ್‌ಎಸ್ಎಲ್(FSL) ಮುಖಾಂತರ ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್, ಪವಿತ್ರಾಗೌಡ ಮನೆ, ದರ್ಶನ್ ಮನೆ, ಪ್ರದೂಶ್ ಮನೆ ಬಳಿ ಡಿವಿಆರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ಕಡೆ ಸಿಸಿಟಿವಿ ವಿಶ್ಯುಲ್‌ನನ್ನು ಆರೋಪಿಗಳು ಡಿಲೀಟ್‌ ಮಾಡಿದ್ದಾರೆ. ಸದ್ಯ ಎಲ್ಲ ಡಿವಿಆರ್‌ಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸದ್ಯ ಆರೋಪಿಗಳ ಚಲನವಲನದ ಸಂಪೂರ್ಣ ಮಾಹಿತಿ ಡಿವಿಆರ್‌ಗಳು ನೀಡಿವೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!