ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

Published : Jun 03, 2021, 07:42 PM ISTUpdated : Jun 03, 2021, 07:49 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ.  ಆದ್ರೆ, ರಾಜೀನಾಮೆ ಕೊಟ್ಟು ಹೋಗುವಾಗ ಸೆಕ್ಯೂರಿಟಿ ಗಾರ್ಡ್, ಶಿಲ್ಪಾ ನಾಗ್ ಕಾಲಿಗೆ ಬಿದ್ದು ಹೋಗಬೇಡಿ ಮೇಡಂ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.

ಮೈಸೂರು, (ಜೂನ್. 03): ಮೈಸೂರಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಮಧ್ಯೆ ಬೀದಿ ರಂಪಾಟ ನಡೆಯುತ್ತಿರುವ ಮಧ್ಯೆ ಇದೀಗ ಐಎಎಸ್ ವರ್ಸಸ್ ಐಎಎಸ್ ವಾರ್​ ಶುರುವಾಗಿದೆ.

ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಹೌದು..ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಆದ್ರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಲಿಕೆ ಕಚೇರಿಯಿಂದ ಹೊರ ಹೋಗುತ್ತಿದ್ದ ವೇಳೆ ಪಾಲಿಕೆ ಭದ್ರತಾ ಸಿಬ್ಬಂದಿಯೊಬ್ಬರು ಶಿಲ್ಪನಾಗ್ ಕಾಲಿಗೆ ಬಿದ್ದು, ಹೋಗಬೇಡಿ ಎಂದು ಮನವಿ ಮಾಡಿದ ಪ್ರಸ‌ಂಗ ನಡೆದಿದೆ.  ಶಿಲ್ಪಾ ನಾಗ್ ಪಾಲಿಕೆ ಗೇಟ್ ಮುಂಭಾಗ ಕಾರು ಹತ್ತಲು‌ ಬಂದಾಗ ಹೋಗಬೇಡಿ ಮೇಡಂ ಅಂತ ಸೆಕ್ಯೂರಿಟಿ ಗಾರ್ಡ್ ಕಾಲಿಗೆ ಎರಗಿದ್ದಾರೆ. ಬಳಿಕ  ಶಿಲ್ಪಾನಾಗ್ ಕೈಮುಗಿದು ಕಾರು ಏರಿ ಹೊರಟರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!