ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

Published : Jun 03, 2021, 07:42 PM ISTUpdated : Jun 03, 2021, 07:49 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ.  ಆದ್ರೆ, ರಾಜೀನಾಮೆ ಕೊಟ್ಟು ಹೋಗುವಾಗ ಸೆಕ್ಯೂರಿಟಿ ಗಾರ್ಡ್, ಶಿಲ್ಪಾ ನಾಗ್ ಕಾಲಿಗೆ ಬಿದ್ದು ಹೋಗಬೇಡಿ ಮೇಡಂ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.

ಮೈಸೂರು, (ಜೂನ್. 03): ಮೈಸೂರಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಮಧ್ಯೆ ಬೀದಿ ರಂಪಾಟ ನಡೆಯುತ್ತಿರುವ ಮಧ್ಯೆ ಇದೀಗ ಐಎಎಸ್ ವರ್ಸಸ್ ಐಎಎಸ್ ವಾರ್​ ಶುರುವಾಗಿದೆ.

ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಹೌದು..ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಆದ್ರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಲಿಕೆ ಕಚೇರಿಯಿಂದ ಹೊರ ಹೋಗುತ್ತಿದ್ದ ವೇಳೆ ಪಾಲಿಕೆ ಭದ್ರತಾ ಸಿಬ್ಬಂದಿಯೊಬ್ಬರು ಶಿಲ್ಪನಾಗ್ ಕಾಲಿಗೆ ಬಿದ್ದು, ಹೋಗಬೇಡಿ ಎಂದು ಮನವಿ ಮಾಡಿದ ಪ್ರಸ‌ಂಗ ನಡೆದಿದೆ.  ಶಿಲ್ಪಾ ನಾಗ್ ಪಾಲಿಕೆ ಗೇಟ್ ಮುಂಭಾಗ ಕಾರು ಹತ್ತಲು‌ ಬಂದಾಗ ಹೋಗಬೇಡಿ ಮೇಡಂ ಅಂತ ಸೆಕ್ಯೂರಿಟಿ ಗಾರ್ಡ್ ಕಾಲಿಗೆ ಎರಗಿದ್ದಾರೆ. ಬಳಿಕ  ಶಿಲ್ಪಾನಾಗ್ ಕೈಮುಗಿದು ಕಾರು ಏರಿ ಹೊರಟರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!