ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

Published : Jun 03, 2021, 07:42 PM ISTUpdated : Jun 03, 2021, 07:49 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ.  ಆದ್ರೆ, ರಾಜೀನಾಮೆ ಕೊಟ್ಟು ಹೋಗುವಾಗ ಸೆಕ್ಯೂರಿಟಿ ಗಾರ್ಡ್, ಶಿಲ್ಪಾ ನಾಗ್ ಕಾಲಿಗೆ ಬಿದ್ದು ಹೋಗಬೇಡಿ ಮೇಡಂ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.

ಮೈಸೂರು, (ಜೂನ್. 03): ಮೈಸೂರಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಮಧ್ಯೆ ಬೀದಿ ರಂಪಾಟ ನಡೆಯುತ್ತಿರುವ ಮಧ್ಯೆ ಇದೀಗ ಐಎಎಸ್ ವರ್ಸಸ್ ಐಎಎಸ್ ವಾರ್​ ಶುರುವಾಗಿದೆ.

ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಹೌದು..ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಆದ್ರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಲಿಕೆ ಕಚೇರಿಯಿಂದ ಹೊರ ಹೋಗುತ್ತಿದ್ದ ವೇಳೆ ಪಾಲಿಕೆ ಭದ್ರತಾ ಸಿಬ್ಬಂದಿಯೊಬ್ಬರು ಶಿಲ್ಪನಾಗ್ ಕಾಲಿಗೆ ಬಿದ್ದು, ಹೋಗಬೇಡಿ ಎಂದು ಮನವಿ ಮಾಡಿದ ಪ್ರಸ‌ಂಗ ನಡೆದಿದೆ.  ಶಿಲ್ಪಾ ನಾಗ್ ಪಾಲಿಕೆ ಗೇಟ್ ಮುಂಭಾಗ ಕಾರು ಹತ್ತಲು‌ ಬಂದಾಗ ಹೋಗಬೇಡಿ ಮೇಡಂ ಅಂತ ಸೆಕ್ಯೂರಿಟಿ ಗಾರ್ಡ್ ಕಾಲಿಗೆ ಎರಗಿದ್ದಾರೆ. ಬಳಿಕ  ಶಿಲ್ಪಾನಾಗ್ ಕೈಮುಗಿದು ಕಾರು ಏರಿ ಹೊರಟರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!