ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

Suvarna News   | Asianet News
Published : Jan 02, 2020, 01:15 PM ISTUpdated : Jan 02, 2020, 01:18 PM IST

ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ತುಮಕೂರು(ಜ.02): ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಮೋದಿ ಆಗಮನದಿಂದ ಆರಂಭಿಸಿ ಹಿಂದಿರುಗುವ ತನಕ ಸಕಲ ಸಿದ್ಧತೆಗಳನನ್ನು ಮಾಡಲಾಗಿದೆ. ರಾಜಭವನದಲ್ಲಿ ಮೋದಿ ಹಾಗೂ ತಂಡಕ್ಕೆ ಉಳಿಯುವ ವ್ಯವಸ್ಥೆ ಮಾಡಲಾಗಿದೆ.  ಗುಣಮಟ್ಟದ ಹತ್ತಿಯ ಹಾಸಿಗೆ, ಚಾದರವನ್ನೂ ಅಳವಡಿಸಲಾಗಿದೆ. ಹಾಸಿಗೆ ಸಮೀಪವೇ ಬೆಡ್‌ ಲ್ಯಾಂಪ್‌ನ್ನೂ ಅಳವಡಿಸಲಾಗಿದೆ. ಆಪ್ತ ವೈದ್ಯ ಹಾಗೂ ಕಾರ್ಯದರ್ಶಿ ರೂಂಗೆ ಕಾಲಿಂಗ್‌ ಬೆಲ್ ಸಂಪರ್ಕ ಕಲ್ಪಿಸಲಾಗಿದೆ. ಊಟದ ಟೇಬಲ್, ಟಿವಿ, ವ್ಯಾಯಾಮಕ್ಕೆ ಸೈಕಲ್ ಸೇರಿ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

ಅಧಿಕಾರಿಗಳನ್ನು 3 ಹಂತದಲ್ಲಿ ವಿಭಾಗ ಮಾಡಿದ್ದು, ಎಲ್ಲರಿಗೂ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಭದ್ರತಾ ಸಿಬ್ಬಂದಿಗೆ ಪ್ರಧಾನಿ ಉಳಿದುಕೊಂಡ ಸ್ಥಳದ ಸಮೀಪದ ಕಟ್ಟಡದಲ್ಲಿಯೇ ಉಳಿಯುವ ವ್ಯವಸ್ಥೆ ಮಾಡಲಾಗಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!