ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

Suvarna News   | Asianet News
Published : Jan 02, 2020, 01:15 PM ISTUpdated : Jan 02, 2020, 01:18 PM IST

ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ತುಮಕೂರು(ಜ.02): ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಮೋದಿ ಆಗಮನದಿಂದ ಆರಂಭಿಸಿ ಹಿಂದಿರುಗುವ ತನಕ ಸಕಲ ಸಿದ್ಧತೆಗಳನನ್ನು ಮಾಡಲಾಗಿದೆ. ರಾಜಭವನದಲ್ಲಿ ಮೋದಿ ಹಾಗೂ ತಂಡಕ್ಕೆ ಉಳಿಯುವ ವ್ಯವಸ್ಥೆ ಮಾಡಲಾಗಿದೆ.  ಗುಣಮಟ್ಟದ ಹತ್ತಿಯ ಹಾಸಿಗೆ, ಚಾದರವನ್ನೂ ಅಳವಡಿಸಲಾಗಿದೆ. ಹಾಸಿಗೆ ಸಮೀಪವೇ ಬೆಡ್‌ ಲ್ಯಾಂಪ್‌ನ್ನೂ ಅಳವಡಿಸಲಾಗಿದೆ. ಆಪ್ತ ವೈದ್ಯ ಹಾಗೂ ಕಾರ್ಯದರ್ಶಿ ರೂಂಗೆ ಕಾಲಿಂಗ್‌ ಬೆಲ್ ಸಂಪರ್ಕ ಕಲ್ಪಿಸಲಾಗಿದೆ. ಊಟದ ಟೇಬಲ್, ಟಿವಿ, ವ್ಯಾಯಾಮಕ್ಕೆ ಸೈಕಲ್ ಸೇರಿ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

ಅಧಿಕಾರಿಗಳನ್ನು 3 ಹಂತದಲ್ಲಿ ವಿಭಾಗ ಮಾಡಿದ್ದು, ಎಲ್ಲರಿಗೂ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಭದ್ರತಾ ಸಿಬ್ಬಂದಿಗೆ ಪ್ರಧಾನಿ ಉಳಿದುಕೊಂಡ ಸ್ಥಳದ ಸಮೀಪದ ಕಟ್ಟಡದಲ್ಲಿಯೇ ಉಳಿಯುವ ವ್ಯವಸ್ಥೆ ಮಾಡಲಾಗಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!