ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

Kannadaprabha News   | Asianet News
Published : Jul 07, 2020, 01:57 PM IST

ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಬೆಂಗಳೂರು(ಜು.07): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವುದರ ಜತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ರಾಜ್ಯದ ಇತರ ಭಾಗದ ಜನರ ನಿದ್ದೆಗೆಡಿಸಿದೆ.

ಹೌದು, ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಶಾಸಕರ ಗ್ರಾಮಕ್ಕೂ ನೋ ಎಂಟ್ರಿ.  ಕದ್ದುಮುಚ್ಚಿ ಉಪ್ಪಿನ ಮೊಳೆ, ಕೃಷ್ಣಪುರ, ಶಿವಕಳ್ಳಿ, ಕುಣಗಳ್ಳಿ ಗ್ರಾಮಕ್ಕೆ ಬಂದರೆ ಐದರಿಂದ 10 ಸಾವಿರ ದಂಡ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!