ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

Published : Jul 07, 2020, 01:57 PM IST

ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಬೆಂಗಳೂರು(ಜು.07): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವುದರ ಜತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ರಾಜ್ಯದ ಇತರ ಭಾಗದ ಜನರ ನಿದ್ದೆಗೆಡಿಸಿದೆ.

ಹೌದು, ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಶಾಸಕರ ಗ್ರಾಮಕ್ಕೂ ನೋ ಎಂಟ್ರಿ.  ಕದ್ದುಮುಚ್ಚಿ ಉಪ್ಪಿನ ಮೊಳೆ, ಕೃಷ್ಣಪುರ, ಶಿವಕಳ್ಳಿ, ಕುಣಗಳ್ಳಿ ಗ್ರಾಮಕ್ಕೆ ಬಂದರೆ ಐದರಿಂದ 10 ಸಾವಿರ ದಂಡ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?