ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

ಬೆಂಗಳೂರಿಗರೇ ಈ ಗ್ರಾಮಗಳಿಗೆ ನಿಮಗೆ ಪ್ರವೇಶವಿಲ್ಲ..!

Kannadaprabha News   | Asianet News
Published : Jul 07, 2020, 01:57 PM IST

ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಬೆಂಗಳೂರು(ಜು.07): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವುದರ ಜತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ರಾಜ್ಯದ ಇತರ ಭಾಗದ ಜನರ ನಿದ್ದೆಗೆಡಿಸಿದೆ.

ಹೌದು, ಹೀಗಾಗಿ ಚಾಮರಾಜನಗರ ಜಿಲ್ಲೆಯ ಕೆಲವು ಊರಿನವರು ಸ್ವಯಂ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಬರುವಂತವರಿಗೆ ನಿಷೇಧ ಹೇರಲಾಗಿದ್ದು, ಕೊರೋನಾ ಪರೀಕ್ಷಾ ವರದಿಯನ್ನು ಹೊಂದಿದ್ದರೆ ಮಾತ್ರ ಊರಿನೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಶಾಸಕರ ಗ್ರಾಮಕ್ಕೂ ನೋ ಎಂಟ್ರಿ.  ಕದ್ದುಮುಚ್ಚಿ ಉಪ್ಪಿನ ಮೊಳೆ, ಕೃಷ್ಣಪುರ, ಶಿವಕಳ್ಳಿ, ಕುಣಗಳ್ಳಿ ಗ್ರಾಮಕ್ಕೆ ಬಂದರೆ ಐದರಿಂದ 10 ಸಾವಿರ ದಂಡ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್