ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

Published : May 24, 2020, 01:46 PM IST

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?