ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

Suvarna News   | Asianet News
Published : May 24, 2020, 01:46 PM IST

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!