ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

Suvarna News   | Asianet News
Published : May 24, 2020, 01:46 PM IST

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?