ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

Suvarna News   | Asianet News
Published : May 24, 2020, 01:46 PM IST

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್