ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

Suvarna News   | Asianet News
Published : May 24, 2020, 01:46 PM IST

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!