ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

Published : May 10, 2021, 08:35 PM ISTUpdated : May 10, 2021, 08:39 PM IST

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

ಬೆಂಗಳೂರು, (ಮೇ.10): ಕೋವಿಡ್-19 ವೈರಸ್ 2ನೇ ಅಲೆ ವೇಗವಾಗಿ ಹರಡುತ್ತಿರುವ ಪರಿಣಾಮ ರಾಜ್ಯದಲ್ಲಿ 18+ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿದೆ.  

18ರಿಂದ 44 ವಯಸ್ಸಿನವರ ಲಸಿಕಾ ಪ್ರಕ್ರಿಯೆ ಮುಂದೂಡಿಕೆ : ಸುಳಿವು ನೀಡಿದ ಸುಧಾಕರ್ 

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ