ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

Published : May 10, 2021, 08:35 PM ISTUpdated : May 10, 2021, 08:39 PM IST

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

ಬೆಂಗಳೂರು, (ಮೇ.10): ಕೋವಿಡ್-19 ವೈರಸ್ 2ನೇ ಅಲೆ ವೇಗವಾಗಿ ಹರಡುತ್ತಿರುವ ಪರಿಣಾಮ ರಾಜ್ಯದಲ್ಲಿ 18+ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿದೆ.  

18ರಿಂದ 44 ವಯಸ್ಸಿನವರ ಲಸಿಕಾ ಪ್ರಕ್ರಿಯೆ ಮುಂದೂಡಿಕೆ : ಸುಳಿವು ನೀಡಿದ ಸುಧಾಕರ್ 

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?