ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

ಕೊರೋನಾ ವ್ಯಾಕ್ಸೀನ್ ಪಡೆಯಲು ಕಾದು-ಕಾದು ಸುಸ್ತಾದ ಜನ..!

Published : May 10, 2021, 08:35 PM ISTUpdated : May 10, 2021, 08:39 PM IST

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

ಬೆಂಗಳೂರು, (ಮೇ.10): ಕೋವಿಡ್-19 ವೈರಸ್ 2ನೇ ಅಲೆ ವೇಗವಾಗಿ ಹರಡುತ್ತಿರುವ ಪರಿಣಾಮ ರಾಜ್ಯದಲ್ಲಿ 18+ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿದೆ.  

18ರಿಂದ 44 ವಯಸ್ಸಿನವರ ಲಸಿಕಾ ಪ್ರಕ್ರಿಯೆ ಮುಂದೂಡಿಕೆ : ಸುಳಿವು ನೀಡಿದ ಸುಧಾಕರ್ 

ಲಸಿಕೆ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದ್ರೆ, ಕೆಲ ತಾಲೂಕುಗಳಲ್ಲಿ ಕೊರೋನಾ ವ್ಯಾಕ್ಸೀನ್ ಕೊರತೆ ಎದುರಾಗಿದೆ. ಇನ್ನು ಬೆಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಹಿರಿಯ ನಾಯಕರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಂತಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?