Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Published : Jan 27, 2022, 01:30 PM ISTUpdated : Jan 27, 2022, 02:04 PM IST
  • ಮದುವೆ ಮನೆಯಲ್ಲಿ ದಿವಂಗತ ಸಿದ್ದಾರ್ಥರಿಗೆ  ನುಡಿ ನಮನ
  • ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆಗೆ ಗೌರವ
  • ನುಡಿ ನಮನ ಸಲ್ಲಿಸಲು ವೇದಿಕೆ ನಿರ್ಮಿಸಿದ್ದ ಮದುಮಗ
  • ಉದ್ಯೋಗ ನೀಡಿ ,ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರನ್ನು ಯುವಕನೊಬ್ಬ ತನ್ನ ಮದುವೆಯ ದಿನ ವಿಶೇಷವಾಗಿ ನೆನಪಿಸಿಕೊಂಡಿದ್ದಾನೆ. ವೇದಿಕೆಯಲ್ಲಿ ಸಿದ್ದಾರ್ಥ ಹೆಗ್ಗಡೆ ಅವರಿಗೆ  ನುಡಿನಮನ ಸಲ್ಲಿಸಿದ್ದಾನೆ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ತಮ್ಮ ವಿವಾಹ ಸಮಾರಂಭದ ಮುನ್ನಾ ಕಾರ್ಯಕ್ರಮಗಳ ವೇಳೆ ಇಂತಹದೊಂದು ಕಾರ್ಯಕ್ರಮ ಮಾಡಿದ್ದಾರೆ.

ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ನಡೆದ ಮೆಹಂದಿ ಶಾಸ್ತ್ರದಲ್ಲಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರವನ್ನು ಇಟ್ಟು ಪುಷ್ಪನಮನ ಸಲ್ಲಿಸಿದರು. ಅಲ್ಲದೆ ನುಡಿನಮನ ವನ್ನು ಸಲ್ಲಿಸುವ ಮೂಲಕ ಸಿದ್ದಾರ್ಥ ಹೆಗ್ಗಡೆ ಅವರನ್ನು ನೆನೆಪು ಮಾಡಿಕೊಡರು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more