Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Published : Jan 27, 2022, 01:30 PM ISTUpdated : Jan 27, 2022, 02:04 PM IST
  • ಮದುವೆ ಮನೆಯಲ್ಲಿ ದಿವಂಗತ ಸಿದ್ದಾರ್ಥರಿಗೆ  ನುಡಿ ನಮನ
  • ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆಗೆ ಗೌರವ
  • ನುಡಿ ನಮನ ಸಲ್ಲಿಸಲು ವೇದಿಕೆ ನಿರ್ಮಿಸಿದ್ದ ಮದುಮಗ
  • ಉದ್ಯೋಗ ನೀಡಿ ,ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರನ್ನು ಯುವಕನೊಬ್ಬ ತನ್ನ ಮದುವೆಯ ದಿನ ವಿಶೇಷವಾಗಿ ನೆನಪಿಸಿಕೊಂಡಿದ್ದಾನೆ. ವೇದಿಕೆಯಲ್ಲಿ ಸಿದ್ದಾರ್ಥ ಹೆಗ್ಗಡೆ ಅವರಿಗೆ  ನುಡಿನಮನ ಸಲ್ಲಿಸಿದ್ದಾನೆ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ತಮ್ಮ ವಿವಾಹ ಸಮಾರಂಭದ ಮುನ್ನಾ ಕಾರ್ಯಕ್ರಮಗಳ ವೇಳೆ ಇಂತಹದೊಂದು ಕಾರ್ಯಕ್ರಮ ಮಾಡಿದ್ದಾರೆ.

ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ನಡೆದ ಮೆಹಂದಿ ಶಾಸ್ತ್ರದಲ್ಲಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರವನ್ನು ಇಟ್ಟು ಪುಷ್ಪನಮನ ಸಲ್ಲಿಸಿದರು. ಅಲ್ಲದೆ ನುಡಿನಮನ ವನ್ನು ಸಲ್ಲಿಸುವ ಮೂಲಕ ಸಿದ್ದಾರ್ಥ ಹೆಗ್ಗಡೆ ಅವರನ್ನು ನೆನೆಪು ಮಾಡಿಕೊಡರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more