ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

Published : Dec 07, 2022, 09:08 PM IST

ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ(ಡಿ.07):  ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಟ್ರಕ್‌, ಟಾಟಾ ಏಸ್‌, ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಟ್ರಕ್‌ ಅಡ್ಡ ಬಂದ ಹಾವು ಉಳಿಸಲು ಹೋಗಿ ಬ್ರೇಕ್‌ ಹಾಕಿದ್ದರಿಂದ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಲಗೇಜ್ ಮಾಯ, ರಾಣಾ ರಣ.. ರಣ.. ಫ್ಲೈಟ್‌ನಲ್ಲಿ ರಾಣಾ ಲಗೇಜ್ ಮಿಸ್ಸಿಂಗ್!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more