ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

Published : Dec 07, 2022, 09:08 PM IST

ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ(ಡಿ.07):  ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಟ್ರಕ್‌, ಟಾಟಾ ಏಸ್‌, ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಟ್ರಕ್‌ ಅಡ್ಡ ಬಂದ ಹಾವು ಉಳಿಸಲು ಹೋಗಿ ಬ್ರೇಕ್‌ ಹಾಕಿದ್ದರಿಂದ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಲಗೇಜ್ ಮಾಯ, ರಾಣಾ ರಣ.. ರಣ.. ಫ್ಲೈಟ್‌ನಲ್ಲಿ ರಾಣಾ ಲಗೇಜ್ ಮಿಸ್ಸಿಂಗ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more