ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು, ಸರಣಿ ಅಪಘಾತ

Published : Dec 07, 2022, 09:08 PM IST

ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ(ಡಿ.07):  ಹಾವು ತಪ್ಪಿಸಲು ಹೋಗಿ ಟ್ರಕ್‌ ಚಾಲಕ ಎಡವಟ್ಟು ಮಾಡಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಅಗಲಕುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಟ್ರಕ್‌, ಟಾಟಾ ಏಸ್‌, ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಟ್ರಕ್‌ ಅಡ್ಡ ಬಂದ ಹಾವು ಉಳಿಸಲು ಹೋಗಿ ಬ್ರೇಕ್‌ ಹಾಕಿದ್ದರಿಂದ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಲಗೇಜ್ ಮಾಯ, ರಾಣಾ ರಣ.. ರಣ.. ಫ್ಲೈಟ್‌ನಲ್ಲಿ ರಾಣಾ ಲಗೇಜ್ ಮಿಸ್ಸಿಂಗ್!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more