ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

Suvarna News   | Asianet News
Published : May 31, 2020, 05:28 PM IST

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ. 

ಶಿವಮೊಗ್ಗ(ಮೇ.31): ಪ್ರಧಾನಿ ಮೋದಿ, ಶಾ ಮೆಚ್ಚಿದ ನೀಲಿಗಣ್ಣಿನ ಹುಡುಗ. ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ರಾಜಕಾರಣದ ಪವರ್‌ಫುಲ್ ಲೀಡರ್. ಬಿಜೆಪಿ ಮುಖಂಡರ ಪಾಲಿನ ಅಚ್ಚುಮೆಚ್ಚಿನ ಹುಡುಗ. 

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್