ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

Suvarna News   | Asianet News
Published : May 31, 2020, 05:28 PM IST

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ. 

ಶಿವಮೊಗ್ಗ(ಮೇ.31): ಪ್ರಧಾನಿ ಮೋದಿ, ಶಾ ಮೆಚ್ಚಿದ ನೀಲಿಗಣ್ಣಿನ ಹುಡುಗ. ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ರಾಜಕಾರಣದ ಪವರ್‌ಫುಲ್ ಲೀಡರ್. ಬಿಜೆಪಿ ಮುಖಂಡರ ಪಾಲಿನ ಅಚ್ಚುಮೆಚ್ಚಿನ ಹುಡುಗ. 

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!