ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

Suvarna News   | Asianet News
Published : May 31, 2020, 05:28 PM IST

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ. 

ಶಿವಮೊಗ್ಗ(ಮೇ.31): ಪ್ರಧಾನಿ ಮೋದಿ, ಶಾ ಮೆಚ್ಚಿದ ನೀಲಿಗಣ್ಣಿನ ಹುಡುಗ. ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ರಾಜಕಾರಣದ ಪವರ್‌ಫುಲ್ ಲೀಡರ್. ಬಿಜೆಪಿ ಮುಖಂಡರ ಪಾಲಿನ ಅಚ್ಚುಮೆಚ್ಚಿನ ಹುಡುಗ. 

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!