ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

Suvarna News   | Asianet News
Published : May 31, 2020, 05:28 PM IST

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ. 

ಶಿವಮೊಗ್ಗ(ಮೇ.31): ಪ್ರಧಾನಿ ಮೋದಿ, ಶಾ ಮೆಚ್ಚಿದ ನೀಲಿಗಣ್ಣಿನ ಹುಡುಗ. ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ರಾಜಕಾರಣದ ಪವರ್‌ಫುಲ್ ಲೀಡರ್. ಬಿಜೆಪಿ ಮುಖಂಡರ ಪಾಲಿನ ಅಚ್ಚುಮೆಚ್ಚಿನ ಹುಡುಗ. 

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?