ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

Suvarna News   | Asianet News
Published : May 31, 2020, 05:28 PM IST

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ. 

ಶಿವಮೊಗ್ಗ(ಮೇ.31): ಪ್ರಧಾನಿ ಮೋದಿ, ಶಾ ಮೆಚ್ಚಿದ ನೀಲಿಗಣ್ಣಿನ ಹುಡುಗ. ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ರಾಜಕಾರಣದ ಪವರ್‌ಫುಲ್ ಲೀಡರ್. ಬಿಜೆಪಿ ಮುಖಂಡರ ಪಾಲಿನ ಅಚ್ಚುಮೆಚ್ಚಿನ ಹುಡುಗ. 

ಶಿವಮೊಗ್ಗ ಕ್ಷೇತ್ರದ ಜನತೆಯ ಪಾಲಿಗೆ ಅಭಿವೃದ್ದಿಯ ಹರಿಕಾರ. ಮಲೆನಾಡಿನ ಜನರ ಮನೆಮಗನಾಗಿ ಬಿ.ವೈ. ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಫುಡ್‌ಕಿಟ್ ಹಂಚಿ ಬಡವರ ನೆರವಿಗೆ ನಿಂತಿದ್ದಾರೆ ರಾಘಣ್ಣ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!