ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ  ಕಂಪನಿಗಳಿಗೆ ವಾರ್ನಿಂಗ್

ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ ಕಂಪನಿಗಳಿಗೆ ವಾರ್ನಿಂಗ್

Published : Dec 03, 2022, 05:09 PM IST

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾದ ಹಿನ್ನೆಲೆ,  ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್‌'ಗಳಿಂದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ. ಎಲ್ಲಾ ಆ್ಯಪ್ ಮುಖ್ಯಸ್ಥರನ್ನು ಕರೆಸಿ ಸಭೆ ನಡೆಸಿದ ಪೊಲೀಸ್‌ ಆಯುಕ್ತರು, ಅಪರಾಧ ಹಿನ್ನೆಲೆ ಇರುವವರು ಕೆಲಸ ಮಾಡುತ್ತಿದ್ದರೆ ನಿಗಾ ವಹಿಸಬೇಕು. ಕೆಲಸಕ್ಕೆ ಸೇರುವವರ ಹಿನ್ನೆಲೆ ಪರಿಶೀಲಿಸುವುದು ಕಂಪನಿ ಜವಾಬ್ದಾರಿ. ಕೆಲಸಕ್ಕೆ ಸೇರುವವರ ವಿಳಾಸ ಪರೀಶಿಲನೆ ನಡೆಸುವುದು ಕಡ್ಡಾಯ. ಅಪರಾಧ ಹಿನ್ನೆಲೆ ಇರುವವರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಹೀಗೆ ಹಲವು ಸೂಚನೆಗಳನ್ನು ನೀಡಿ ಕಂಪನಿ ಮುಖ್ಯಸ್ಥರ ಬಳಿ ಮಾಹಿತಿ ಪಡೆದಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more