ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ  ಕಂಪನಿಗಳಿಗೆ ವಾರ್ನಿಂಗ್

ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ ಕಂಪನಿಗಳಿಗೆ ವಾರ್ನಿಂಗ್

Published : Dec 03, 2022, 05:09 PM IST

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾದ ಹಿನ್ನೆಲೆ,  ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್‌'ಗಳಿಂದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ. ಎಲ್ಲಾ ಆ್ಯಪ್ ಮುಖ್ಯಸ್ಥರನ್ನು ಕರೆಸಿ ಸಭೆ ನಡೆಸಿದ ಪೊಲೀಸ್‌ ಆಯುಕ್ತರು, ಅಪರಾಧ ಹಿನ್ನೆಲೆ ಇರುವವರು ಕೆಲಸ ಮಾಡುತ್ತಿದ್ದರೆ ನಿಗಾ ವಹಿಸಬೇಕು. ಕೆಲಸಕ್ಕೆ ಸೇರುವವರ ಹಿನ್ನೆಲೆ ಪರಿಶೀಲಿಸುವುದು ಕಂಪನಿ ಜವಾಬ್ದಾರಿ. ಕೆಲಸಕ್ಕೆ ಸೇರುವವರ ವಿಳಾಸ ಪರೀಶಿಲನೆ ನಡೆಸುವುದು ಕಡ್ಡಾಯ. ಅಪರಾಧ ಹಿನ್ನೆಲೆ ಇರುವವರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಹೀಗೆ ಹಲವು ಸೂಚನೆಗಳನ್ನು ನೀಡಿ ಕಂಪನಿ ಮುಖ್ಯಸ್ಥರ ಬಳಿ ಮಾಹಿತಿ ಪಡೆದಿದ್ದಾರೆ.

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more