ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

Published : Jul 16, 2024, 09:48 AM IST


12 ಲಕ್ಷ ನೌಕರರು, ನಿವೃತ್ತ ನೌಕರರಿಗೆ ಬಂಪರ್ ಗಿಫ್ಟ್
7ನೇ ವೇತನ ಆಯೋಗ ಶಿಫಾರಸು ಜಾರಿಗೆ ತೀರ್ಮಾನ
ಆ.1ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ
 

ರಾಜ್ಯ ಸರ್ಕಾರಿ(state government) ನೌಕರರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು (7th Pay Commission) ಜಾರಿ ಮಾಡಲಾಗುವುದು. ಸರ್ಕಾರದ ನಿರ್ಧಾರಕ್ಕೆ ಸಿ.ಎಸ್.ಷಡಾಕ್ಷರಿ (Shadakshari C S) ಖುಷ್ ಆಗಿದ್ದಾರೆ. 27.50% ವೇತನ ನಿಗದಿಗೆ ಅನುಮೋದನೆ ಸಿಕ್ಕಿದೆ. ನೌಕರರ ಸಂಘದ ಅಧ್ಯಕ್ಷನಾಗಿ ಅಭಿನಂದನೆ ಸಲ್ಲಿಸುತ್ತೇನೆ . ಸಂಪುಟ ಸಭೆಯಲ್ಲಿ ಆದ ತೀರ್ಮಾನ ಸಂತೋಷ ತಂದಿದೆ. ವೇತನ ಆಯೋಗದ ಶಿಫಾರಸು ಜಾರಿಗೆ ಪ್ರತಿಭಟನೆ ಮಾಡಿದ್ವಿ. ಸಚಿವರಿಗೆ, ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಕೆ.ಸುಧಾಕರ್‌ ರಾವ್ ನೇತೃತ್ವದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೇಗಿದ್ದಾರೆ ನೋಡಿ ಪ್ರಕಾಶ್ ರಾಜ್ ಧರ್ಮ ಪತ್ನಿ! ಅಭಿನಯದಲ್ಲಿ ಅಪ್ಪನ್ನೇ ಮೀರಿಸುತ್ತಾನೆ ವೇದಾಂತ್!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!