ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

Published : Jul 16, 2024, 09:48 AM IST


12 ಲಕ್ಷ ನೌಕರರು, ನಿವೃತ್ತ ನೌಕರರಿಗೆ ಬಂಪರ್ ಗಿಫ್ಟ್
7ನೇ ವೇತನ ಆಯೋಗ ಶಿಫಾರಸು ಜಾರಿಗೆ ತೀರ್ಮಾನ
ಆ.1ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ
 

ರಾಜ್ಯ ಸರ್ಕಾರಿ(state government) ನೌಕರರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು (7th Pay Commission) ಜಾರಿ ಮಾಡಲಾಗುವುದು. ಸರ್ಕಾರದ ನಿರ್ಧಾರಕ್ಕೆ ಸಿ.ಎಸ್.ಷಡಾಕ್ಷರಿ (Shadakshari C S) ಖುಷ್ ಆಗಿದ್ದಾರೆ. 27.50% ವೇತನ ನಿಗದಿಗೆ ಅನುಮೋದನೆ ಸಿಕ್ಕಿದೆ. ನೌಕರರ ಸಂಘದ ಅಧ್ಯಕ್ಷನಾಗಿ ಅಭಿನಂದನೆ ಸಲ್ಲಿಸುತ್ತೇನೆ . ಸಂಪುಟ ಸಭೆಯಲ್ಲಿ ಆದ ತೀರ್ಮಾನ ಸಂತೋಷ ತಂದಿದೆ. ವೇತನ ಆಯೋಗದ ಶಿಫಾರಸು ಜಾರಿಗೆ ಪ್ರತಿಭಟನೆ ಮಾಡಿದ್ವಿ. ಸಚಿವರಿಗೆ, ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಕೆ.ಸುಧಾಕರ್‌ ರಾವ್ ನೇತೃತ್ವದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೇಗಿದ್ದಾರೆ ನೋಡಿ ಪ್ರಕಾಶ್ ರಾಜ್ ಧರ್ಮ ಪತ್ನಿ! ಅಭಿನಯದಲ್ಲಿ ಅಪ್ಪನ್ನೇ ಮೀರಿಸುತ್ತಾನೆ ವೇದಾಂತ್!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!