ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

Published : Jun 01, 2024, 04:31 PM ISTUpdated : Jun 01, 2024, 04:32 PM IST

ಸಿಎಂ,ಡಿಸಿಎಂ ಸರ್ವನಾಶಕ್ಕೆ ಕೇರಳದಲ್ಲಿ ಶತ್ರು ಭೈರವಿ ಯಾಗ..! 
ಶತ್ರು ಭೈರವಿ ಯಾಗ ಮಾಡಿಸಿದ್ರೆ ಶತ್ರುನಾಶವವಾಗೊದು ಪಕ್ಕಾನಾ? 
ಯಾಗ ಮಾಡಿಸುತ್ತಿರುವವರ ಬಗ್ಗೆ ತನಗೆಲ್ಲ ತಿಳಿದಿದೆ ಎಂದ ಡಿಕೆಶಿ


ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ-ಮಂತ್ರದ ಭಯಾನಕ ಸುದ್ದಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಅವರಿಗೆ ರಾಜಕಂಟಕ ತರುವ ಉದ್ದೇಶದಿಂದ ಕೇರಳದಲ್ಲಿ(Karala) ಶತ್ರು ಭೈರವಿ ಸಂಹಾರ ಯಾಗ(Shatru Bhairavi Yaga)ನಡೆಯುತ್ತಿದೆಯಂತೆ. ಇದಕ್ಕಾಗಿ ಅಘೋರಿಗಳು ಕೇರಳಕ್ಕೆ ಬಂದಿದ್ದಾರಂತೆ. ಡಿಕೆ ಶಿವಕುಮಾರ್ ಕೊಟ್ಟ ಆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಡಿಕೆಶಿ ಆ ಮಾತು ಹೇಳಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಇಡೇ ದೊಡ್ಡ ಚೆರ್ಚಾ ವಿಷಯವಾಗಿದೆ. ಕೇರಳದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯನವರ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗ ನಡೆಯುತ್ತಿರುವುದು ತಮ್ಮ ಶತ್ರುಗಳಿಂದ ಎಂದು ಡಿಕೆಶಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದರು. ಭೈರವಿ ಯಾಗವೆಂದ್ರೆ, ಭೈರವ ಮಂತ್ರವನ್ನು ಬಳಸಿ, ತನ್ನ ವೈರಿ ಅಥವಾ ಶತ್ರುಗಳನ್ನು ಸಂಹಾರ ಮಾಡಲಿ ಎಂಬ ಆಸೆಯಿಂದ ಮಾಡುವ ಯಾಗವನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಹೇಳಲಾಗುತ್ತೆ. ಈ ಯಾಗವನ್ನು ತಮ್ಮ ಶತ್ರು ಸತ್ತು ಹೋಗಲಿ, ಓಡಿ ಹೋಗಲಿ, ನಾಶವಾಗಲಿ, ಧ್ವಂಷವಾಗಲಿ, ಜೊತೆಗಿದ್ದವರೊಟ್ಟಿಗೆ ಬಡಿದಾಡಿಕೊಳ್ಳಲಿ, ಮನೆಯವರಿಂದ ದೂರವಾಗಲಿ, ಕಿತ್ತಾಡಿಕೊಳ್ಳಲಿ ಒಟ್ಟಾರೆ ಹೇಳಬೇಕೆಂದ್ರೆ ತಮ್ಮ ಶತ್ರುವಿನ ಸರ್ವನಾಶಕ್ಕಾಗಿ ಈ ಯಾಗವನ್ನು ಮಾಡಿಸಲಾಗುತ್ತದೆ. ಇದನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಕರೆಯಲಾಗುತ್ತೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more