ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

Published : Jun 01, 2024, 04:31 PM ISTUpdated : Jun 01, 2024, 04:32 PM IST

ಸಿಎಂ,ಡಿಸಿಎಂ ಸರ್ವನಾಶಕ್ಕೆ ಕೇರಳದಲ್ಲಿ ಶತ್ರು ಭೈರವಿ ಯಾಗ..! 
ಶತ್ರು ಭೈರವಿ ಯಾಗ ಮಾಡಿಸಿದ್ರೆ ಶತ್ರುನಾಶವವಾಗೊದು ಪಕ್ಕಾನಾ? 
ಯಾಗ ಮಾಡಿಸುತ್ತಿರುವವರ ಬಗ್ಗೆ ತನಗೆಲ್ಲ ತಿಳಿದಿದೆ ಎಂದ ಡಿಕೆಶಿ


ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ-ಮಂತ್ರದ ಭಯಾನಕ ಸುದ್ದಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಅವರಿಗೆ ರಾಜಕಂಟಕ ತರುವ ಉದ್ದೇಶದಿಂದ ಕೇರಳದಲ್ಲಿ(Karala) ಶತ್ರು ಭೈರವಿ ಸಂಹಾರ ಯಾಗ(Shatru Bhairavi Yaga)ನಡೆಯುತ್ತಿದೆಯಂತೆ. ಇದಕ್ಕಾಗಿ ಅಘೋರಿಗಳು ಕೇರಳಕ್ಕೆ ಬಂದಿದ್ದಾರಂತೆ. ಡಿಕೆ ಶಿವಕುಮಾರ್ ಕೊಟ್ಟ ಆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಡಿಕೆಶಿ ಆ ಮಾತು ಹೇಳಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಇಡೇ ದೊಡ್ಡ ಚೆರ್ಚಾ ವಿಷಯವಾಗಿದೆ. ಕೇರಳದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯನವರ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗ ನಡೆಯುತ್ತಿರುವುದು ತಮ್ಮ ಶತ್ರುಗಳಿಂದ ಎಂದು ಡಿಕೆಶಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದರು. ಭೈರವಿ ಯಾಗವೆಂದ್ರೆ, ಭೈರವ ಮಂತ್ರವನ್ನು ಬಳಸಿ, ತನ್ನ ವೈರಿ ಅಥವಾ ಶತ್ರುಗಳನ್ನು ಸಂಹಾರ ಮಾಡಲಿ ಎಂಬ ಆಸೆಯಿಂದ ಮಾಡುವ ಯಾಗವನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಹೇಳಲಾಗುತ್ತೆ. ಈ ಯಾಗವನ್ನು ತಮ್ಮ ಶತ್ರು ಸತ್ತು ಹೋಗಲಿ, ಓಡಿ ಹೋಗಲಿ, ನಾಶವಾಗಲಿ, ಧ್ವಂಷವಾಗಲಿ, ಜೊತೆಗಿದ್ದವರೊಟ್ಟಿಗೆ ಬಡಿದಾಡಿಕೊಳ್ಳಲಿ, ಮನೆಯವರಿಂದ ದೂರವಾಗಲಿ, ಕಿತ್ತಾಡಿಕೊಳ್ಳಲಿ ಒಟ್ಟಾರೆ ಹೇಳಬೇಕೆಂದ್ರೆ ತಮ್ಮ ಶತ್ರುವಿನ ಸರ್ವನಾಶಕ್ಕಾಗಿ ಈ ಯಾಗವನ್ನು ಮಾಡಿಸಲಾಗುತ್ತದೆ. ಇದನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಕರೆಯಲಾಗುತ್ತೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more