ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

Published : Jun 01, 2024, 04:31 PM ISTUpdated : Jun 01, 2024, 04:32 PM IST

ಸಿಎಂ,ಡಿಸಿಎಂ ಸರ್ವನಾಶಕ್ಕೆ ಕೇರಳದಲ್ಲಿ ಶತ್ರು ಭೈರವಿ ಯಾಗ..! 
ಶತ್ರು ಭೈರವಿ ಯಾಗ ಮಾಡಿಸಿದ್ರೆ ಶತ್ರುನಾಶವವಾಗೊದು ಪಕ್ಕಾನಾ? 
ಯಾಗ ಮಾಡಿಸುತ್ತಿರುವವರ ಬಗ್ಗೆ ತನಗೆಲ್ಲ ತಿಳಿದಿದೆ ಎಂದ ಡಿಕೆಶಿ


ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ-ಮಂತ್ರದ ಭಯಾನಕ ಸುದ್ದಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಅವರಿಗೆ ರಾಜಕಂಟಕ ತರುವ ಉದ್ದೇಶದಿಂದ ಕೇರಳದಲ್ಲಿ(Karala) ಶತ್ರು ಭೈರವಿ ಸಂಹಾರ ಯಾಗ(Shatru Bhairavi Yaga)ನಡೆಯುತ್ತಿದೆಯಂತೆ. ಇದಕ್ಕಾಗಿ ಅಘೋರಿಗಳು ಕೇರಳಕ್ಕೆ ಬಂದಿದ್ದಾರಂತೆ. ಡಿಕೆ ಶಿವಕುಮಾರ್ ಕೊಟ್ಟ ಆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಡಿಕೆಶಿ ಆ ಮಾತು ಹೇಳಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಇಡೇ ದೊಡ್ಡ ಚೆರ್ಚಾ ವಿಷಯವಾಗಿದೆ. ಕೇರಳದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯನವರ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗ ನಡೆಯುತ್ತಿರುವುದು ತಮ್ಮ ಶತ್ರುಗಳಿಂದ ಎಂದು ಡಿಕೆಶಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದರು. ಭೈರವಿ ಯಾಗವೆಂದ್ರೆ, ಭೈರವ ಮಂತ್ರವನ್ನು ಬಳಸಿ, ತನ್ನ ವೈರಿ ಅಥವಾ ಶತ್ರುಗಳನ್ನು ಸಂಹಾರ ಮಾಡಲಿ ಎಂಬ ಆಸೆಯಿಂದ ಮಾಡುವ ಯಾಗವನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಹೇಳಲಾಗುತ್ತೆ. ಈ ಯಾಗವನ್ನು ತಮ್ಮ ಶತ್ರು ಸತ್ತು ಹೋಗಲಿ, ಓಡಿ ಹೋಗಲಿ, ನಾಶವಾಗಲಿ, ಧ್ವಂಷವಾಗಲಿ, ಜೊತೆಗಿದ್ದವರೊಟ್ಟಿಗೆ ಬಡಿದಾಡಿಕೊಳ್ಳಲಿ, ಮನೆಯವರಿಂದ ದೂರವಾಗಲಿ, ಕಿತ್ತಾಡಿಕೊಳ್ಳಲಿ ಒಟ್ಟಾರೆ ಹೇಳಬೇಕೆಂದ್ರೆ ತಮ್ಮ ಶತ್ರುವಿನ ಸರ್ವನಾಶಕ್ಕಾಗಿ ಈ ಯಾಗವನ್ನು ಮಾಡಿಸಲಾಗುತ್ತದೆ. ಇದನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಕರೆಯಲಾಗುತ್ತೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more