ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

Published : Jun 01, 2024, 04:31 PM ISTUpdated : Jun 01, 2024, 04:32 PM IST

ಸಿಎಂ,ಡಿಸಿಎಂ ಸರ್ವನಾಶಕ್ಕೆ ಕೇರಳದಲ್ಲಿ ಶತ್ರು ಭೈರವಿ ಯಾಗ..! 
ಶತ್ರು ಭೈರವಿ ಯಾಗ ಮಾಡಿಸಿದ್ರೆ ಶತ್ರುನಾಶವವಾಗೊದು ಪಕ್ಕಾನಾ? 
ಯಾಗ ಮಾಡಿಸುತ್ತಿರುವವರ ಬಗ್ಗೆ ತನಗೆಲ್ಲ ತಿಳಿದಿದೆ ಎಂದ ಡಿಕೆಶಿ


ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ-ಮಂತ್ರದ ಭಯಾನಕ ಸುದ್ದಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಅವರಿಗೆ ರಾಜಕಂಟಕ ತರುವ ಉದ್ದೇಶದಿಂದ ಕೇರಳದಲ್ಲಿ(Karala) ಶತ್ರು ಭೈರವಿ ಸಂಹಾರ ಯಾಗ(Shatru Bhairavi Yaga)ನಡೆಯುತ್ತಿದೆಯಂತೆ. ಇದಕ್ಕಾಗಿ ಅಘೋರಿಗಳು ಕೇರಳಕ್ಕೆ ಬಂದಿದ್ದಾರಂತೆ. ಡಿಕೆ ಶಿವಕುಮಾರ್ ಕೊಟ್ಟ ಆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಡಿಕೆಶಿ ಆ ಮಾತು ಹೇಳಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಇಡೇ ದೊಡ್ಡ ಚೆರ್ಚಾ ವಿಷಯವಾಗಿದೆ. ಕೇರಳದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯನವರ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗ ನಡೆಯುತ್ತಿರುವುದು ತಮ್ಮ ಶತ್ರುಗಳಿಂದ ಎಂದು ಡಿಕೆಶಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದರು. ಭೈರವಿ ಯಾಗವೆಂದ್ರೆ, ಭೈರವ ಮಂತ್ರವನ್ನು ಬಳಸಿ, ತನ್ನ ವೈರಿ ಅಥವಾ ಶತ್ರುಗಳನ್ನು ಸಂಹಾರ ಮಾಡಲಿ ಎಂಬ ಆಸೆಯಿಂದ ಮಾಡುವ ಯಾಗವನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಹೇಳಲಾಗುತ್ತೆ. ಈ ಯಾಗವನ್ನು ತಮ್ಮ ಶತ್ರು ಸತ್ತು ಹೋಗಲಿ, ಓಡಿ ಹೋಗಲಿ, ನಾಶವಾಗಲಿ, ಧ್ವಂಷವಾಗಲಿ, ಜೊತೆಗಿದ್ದವರೊಟ್ಟಿಗೆ ಬಡಿದಾಡಿಕೊಳ್ಳಲಿ, ಮನೆಯವರಿಂದ ದೂರವಾಗಲಿ, ಕಿತ್ತಾಡಿಕೊಳ್ಳಲಿ ಒಟ್ಟಾರೆ ಹೇಳಬೇಕೆಂದ್ರೆ ತಮ್ಮ ಶತ್ರುವಿನ ಸರ್ವನಾಶಕ್ಕಾಗಿ ಈ ಯಾಗವನ್ನು ಮಾಡಿಸಲಾಗುತ್ತದೆ. ಇದನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಕರೆಯಲಾಗುತ್ತೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more