ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

ಶತ್ರು ಭೈರವಿ ಯಾಗವನ್ನು ಅಘೋರಿಗಳು ಮಾತ್ರ ಮಾಡೋದಾ? ಡಿಕೆಶಿ ರಾಜಕೀಯ ಶತ್ರುಗಳಿಂದ ನಡೆಯುತ್ತಿದೆಯಾ ಯಾಗ?

Published : Jun 01, 2024, 04:31 PM ISTUpdated : Jun 01, 2024, 04:32 PM IST

ಸಿಎಂ,ಡಿಸಿಎಂ ಸರ್ವನಾಶಕ್ಕೆ ಕೇರಳದಲ್ಲಿ ಶತ್ರು ಭೈರವಿ ಯಾಗ..! 
ಶತ್ರು ಭೈರವಿ ಯಾಗ ಮಾಡಿಸಿದ್ರೆ ಶತ್ರುನಾಶವವಾಗೊದು ಪಕ್ಕಾನಾ? 
ಯಾಗ ಮಾಡಿಸುತ್ತಿರುವವರ ಬಗ್ಗೆ ತನಗೆಲ್ಲ ತಿಳಿದಿದೆ ಎಂದ ಡಿಕೆಶಿ


ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ-ಮಂತ್ರದ ಭಯಾನಕ ಸುದ್ದಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಅವರಿಗೆ ರಾಜಕಂಟಕ ತರುವ ಉದ್ದೇಶದಿಂದ ಕೇರಳದಲ್ಲಿ(Karala) ಶತ್ರು ಭೈರವಿ ಸಂಹಾರ ಯಾಗ(Shatru Bhairavi Yaga)ನಡೆಯುತ್ತಿದೆಯಂತೆ. ಇದಕ್ಕಾಗಿ ಅಘೋರಿಗಳು ಕೇರಳಕ್ಕೆ ಬಂದಿದ್ದಾರಂತೆ. ಡಿಕೆ ಶಿವಕುಮಾರ್ ಕೊಟ್ಟ ಆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಡಿಕೆಶಿ ಆ ಮಾತು ಹೇಳಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಇಡೇ ದೊಡ್ಡ ಚೆರ್ಚಾ ವಿಷಯವಾಗಿದೆ. ಕೇರಳದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯನವರ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗ ನಡೆಯುತ್ತಿರುವುದು ತಮ್ಮ ಶತ್ರುಗಳಿಂದ ಎಂದು ಡಿಕೆಶಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದರು. ಭೈರವಿ ಯಾಗವೆಂದ್ರೆ, ಭೈರವ ಮಂತ್ರವನ್ನು ಬಳಸಿ, ತನ್ನ ವೈರಿ ಅಥವಾ ಶತ್ರುಗಳನ್ನು ಸಂಹಾರ ಮಾಡಲಿ ಎಂಬ ಆಸೆಯಿಂದ ಮಾಡುವ ಯಾಗವನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಹೇಳಲಾಗುತ್ತೆ. ಈ ಯಾಗವನ್ನು ತಮ್ಮ ಶತ್ರು ಸತ್ತು ಹೋಗಲಿ, ಓಡಿ ಹೋಗಲಿ, ನಾಶವಾಗಲಿ, ಧ್ವಂಷವಾಗಲಿ, ಜೊತೆಗಿದ್ದವರೊಟ್ಟಿಗೆ ಬಡಿದಾಡಿಕೊಳ್ಳಲಿ, ಮನೆಯವರಿಂದ ದೂರವಾಗಲಿ, ಕಿತ್ತಾಡಿಕೊಳ್ಳಲಿ ಒಟ್ಟಾರೆ ಹೇಳಬೇಕೆಂದ್ರೆ ತಮ್ಮ ಶತ್ರುವಿನ ಸರ್ವನಾಶಕ್ಕಾಗಿ ಈ ಯಾಗವನ್ನು ಮಾಡಿಸಲಾಗುತ್ತದೆ. ಇದನ್ನೇ ಶತ್ರು ಭೈರವಿ ಸಂಹಾರ ಯಾಗವೆಂದು ಕರೆಯಲಾಗುತ್ತೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more