ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

Suvarna News   | Asianet News
Published : Aug 09, 2020, 01:02 PM IST

ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ| ಯಾದಗಿರಿ ಜಿಲ್ಲೆಯ ನಾರಾಯಣಪುರ ಬಳಿ ನಡೆದ ಘಟನೆ| ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ|

ಯಾದಗಿರಿ(ಆ.09):  ಭಾರೀ ಮಳೆಯಿಂದ ಪ್ರವಾಹ ಬಂದೊದಗಿದ್ದರಿಂದ ಕುರಿಗಾಹಿಯೊಬ್ಬ ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಘಟನೆ ಜಿಲ್ಲೆಯ ನಾರಾಯಣಪುರ ಬಳಿ ನಡೆದಿದೆ. ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ತೋಪಣ್ಣ ಎಂಬುವರು ಸಹಾಯಕ್ಕಾಗಿ ಅಂಗಲಾಚಿಸಿದ್ದಾರೆ. 

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಕಳೆದ ದಿನಗಳಿಂದ ತೋಪಣ್ಣ ನಡೆಗಡ್ಡೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ತೋಪಣ್ಣ ಅವರನ್ನ ರಕ್ಷಿಸಿಲು ಹರಸಾಹಸ ಪಡಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಪ್ರವಾಹ ಅಡ್ಡಿಯಾಗುತ್ತಿದೆ. ಹೀಗಾಗಿ ತೋಪಣ್ಣನ್ನ ಹೇಗೆ ರಕ್ಷಣೆ ಮಾಡೋದು ಎಂಬುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!