ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

Published : Aug 09, 2020, 01:02 PM IST

ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ| ಯಾದಗಿರಿ ಜಿಲ್ಲೆಯ ನಾರಾಯಣಪುರ ಬಳಿ ನಡೆದ ಘಟನೆ| ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ|

ಯಾದಗಿರಿ(ಆ.09):  ಭಾರೀ ಮಳೆಯಿಂದ ಪ್ರವಾಹ ಬಂದೊದಗಿದ್ದರಿಂದ ಕುರಿಗಾಹಿಯೊಬ್ಬ ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಘಟನೆ ಜಿಲ್ಲೆಯ ನಾರಾಯಣಪುರ ಬಳಿ ನಡೆದಿದೆ. ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ತೋಪಣ್ಣ ಎಂಬುವರು ಸಹಾಯಕ್ಕಾಗಿ ಅಂಗಲಾಚಿಸಿದ್ದಾರೆ. 

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಕಳೆದ ದಿನಗಳಿಂದ ತೋಪಣ್ಣ ನಡೆಗಡ್ಡೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ತೋಪಣ್ಣ ಅವರನ್ನ ರಕ್ಷಿಸಿಲು ಹರಸಾಹಸ ಪಡಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಪ್ರವಾಹ ಅಡ್ಡಿಯಾಗುತ್ತಿದೆ. ಹೀಗಾಗಿ ತೋಪಣ್ಣನ್ನ ಹೇಗೆ ರಕ್ಷಣೆ ಮಾಡೋದು ಎಂಬುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!