ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

Suvarna News   | Asianet News
Published : Aug 09, 2020, 01:02 PM IST

ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ| ಯಾದಗಿರಿ ಜಿಲ್ಲೆಯ ನಾರಾಯಣಪುರ ಬಳಿ ನಡೆದ ಘಟನೆ| ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ|

ಯಾದಗಿರಿ(ಆ.09):  ಭಾರೀ ಮಳೆಯಿಂದ ಪ್ರವಾಹ ಬಂದೊದಗಿದ್ದರಿಂದ ಕುರಿಗಾಹಿಯೊಬ್ಬ ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಘಟನೆ ಜಿಲ್ಲೆಯ ನಾರಾಯಣಪುರ ಬಳಿ ನಡೆದಿದೆ. ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ತೋಪಣ್ಣ ಎಂಬುವರು ಸಹಾಯಕ್ಕಾಗಿ ಅಂಗಲಾಚಿಸಿದ್ದಾರೆ. 

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಕಳೆದ ದಿನಗಳಿಂದ ತೋಪಣ್ಣ ನಡೆಗಡ್ಡೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ತೋಪಣ್ಣ ಅವರನ್ನ ರಕ್ಷಿಸಿಲು ಹರಸಾಹಸ ಪಡಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಪ್ರವಾಹ ಅಡ್ಡಿಯಾಗುತ್ತಿದೆ. ಹೀಗಾಗಿ ತೋಪಣ್ಣನ್ನ ಹೇಗೆ ರಕ್ಷಣೆ ಮಾಡೋದು ಎಂಬುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. 
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!