ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

Suvarna News   | Asianet News
Published : Aug 09, 2020, 01:02 PM IST

ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ| ಯಾದಗಿರಿ ಜಿಲ್ಲೆಯ ನಾರಾಯಣಪುರ ಬಳಿ ನಡೆದ ಘಟನೆ| ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ|

ಯಾದಗಿರಿ(ಆ.09):  ಭಾರೀ ಮಳೆಯಿಂದ ಪ್ರವಾಹ ಬಂದೊದಗಿದ್ದರಿಂದ ಕುರಿಗಾಹಿಯೊಬ್ಬ ಕಳೆದ ಐದು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿದ ಘಟನೆ ಜಿಲ್ಲೆಯ ನಾರಾಯಣಪುರ ಬಳಿ ನಡೆದಿದೆ. ಸುಮಾರು 200 ಕುರಿಗಳ ಸಹಿತ ನಡೆಗಡ್ಡೆಯಲ್ಲಿ ಸಿಲುಕಿರುವ ತೋಪಣ್ಣ ಎಂಬುವರು ಸಹಾಯಕ್ಕಾಗಿ ಅಂಗಲಾಚಿಸಿದ್ದಾರೆ. 

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಕಳೆದ ದಿನಗಳಿಂದ ತೋಪಣ್ಣ ನಡೆಗಡ್ಡೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ತೋಪಣ್ಣ ಅವರನ್ನ ರಕ್ಷಿಸಿಲು ಹರಸಾಹಸ ಪಡಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಪ್ರವಾಹ ಅಡ್ಡಿಯಾಗುತ್ತಿದೆ. ಹೀಗಾಗಿ ತೋಪಣ್ಣನ್ನ ಹೇಗೆ ರಕ್ಷಣೆ ಮಾಡೋದು ಎಂಬುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!