ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!