ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!