ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!