ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!