ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?