ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ ಇನ್ನಿಲ್ಲ: ಕಣ್ಣೀರಲ್ಲಿ ಶಿವಮೊಗ್ಗ ಪೊಲೀಸರು

Published : May 11, 2023, 03:04 PM ISTUpdated : May 11, 2023, 03:14 PM IST

ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ
ಅಂತಿಮ ಗೌರವ ಸಲ್ಲಿಸಿದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್
ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನ ಗೌರಿ

ಶಿವಮೊಗ್ಗ: ಅಪರಾಧ ಪತ್ತೆಯಲ್ಲಿ ತೊಡಗಿದ್ದ ಪೊಲೀಸ್ ಡಾಗ್ ಗೌರಿ ಮರಣ ಹೊಂದಿದೆ.  ಈ ಗೌರಿ ಶಿವಮೊಗ್ಗ ಪೊಲೀಸ್ ಇಲಾಖೆಯ ಅಚ್ಚುಮೆಚ್ಚಿನ ಶ್ವಾನವಾಗಿತ್ತು. ಇದಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್ ಅಂತಿಮ ಗೌರವ ಸಲ್ಲಿಸಿದರು. ಈ ಶ್ವಾನ ಪೊಲೀಸರಿಗೆ 312 ಪ್ರಕರಣಗಳಲ್ಲಿ ನೆರವಾಗಿತ್ತು. ಲ್ಯಾಬ್ರಡಾರ್ ರಿಟೀವ‌ ತಳಿಯ ಗೌರಿ (11) 36 ಪ್ರಕರಣಗಳಲ್ಲಿ ಪೊಲೀಸರಿಗೆ ನೆರವಾಗಿತ್ತು. ಅಲ್ಲದೇ ಅಪರಾದ ಪತ್ತೆಯಲ್ಲಿ ಇದು ಎತ್ತಿದ ಕೈ ಆಗಿತ್ತು. ಆ. 3, 2012ರಂದು ಹುಟ್ಟಿದ್ದ ಗೌರಿ, 2013ರಲ್ಲಿ ಅಪರಾಧ ಪತ್ತೆ ದಳಕ್ಕೆ ಸೇರಿತ್ತು. ಕನ್ನಡದಲ್ಲಿಯೇ ಕಮಾಂಡ್ ಪಡೆದು ಕೆಲಸ ಮಾಡುತ್ತಿದ್ದ ಗೌರಿ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿತ್ತು. ಗೌರಿ ಸಾವು ಪೊಲೀಸ್‌ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಡಿಎಆರ್ ಮೈದಾನದಲ್ಲಿ ಗೌರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನೂ ವೀಕ್ಷಿಸಿ: Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!