ನೇಣು ಬಿಗಿದುಕೊಂಡ ರೈತನ ಶವದೆದುರೇ ಶಿರಾ ಎಂಎಲ್‌ಎ ಸೆಲ್ಫಿ

ನೇಣು ಬಿಗಿದುಕೊಂಡ ರೈತನ ಶವದೆದುರೇ ಶಿರಾ ಎಂಎಲ್‌ಎ ಸೆಲ್ಫಿ

Published : Apr 09, 2020, 07:15 PM ISTUpdated : Apr 09, 2020, 07:23 PM IST

ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತ/ ನೇಣು ಬಿಗಿದ ಸ್ಥಿತಿಯಲ್ಲೇ ಶವ ಇದ್ದರೂ ಪೋಟೋಕ್ಕೆ ಪೋಸ್ ಕೊಟ್ಟ ಶಾಸಕ/ ಸೋಶಿಯಲ್ ಮೀಡಿಯಾದಲ್ಲಿಯೂ ತೀವ್ರ ಆಕ್ರೋಶ

ತುಮಕೂರು(ಏ. 09) ಆತ್ಮಹತ್ಯೆ ಮಾಡಿಕೊಂಡ ರೈತರ ಪಾರ್ಥಿವ ಶರೀರದ ಎದುರು ಈ ಶಾಸಕರು ಪೋಟೋಕ್ಕೆ ಪೋಸ್ ಕೊಟ್ಟು ಟೀಕೆಗೆ ಗುರಿಯಾಗಿದ್ದಾರೆ.

ನಕಲಿ ಪೊಲೀಸ್ ಪಾಸ್ ಕಂಡು ಗೃಹಸಚಿವರಿಗೇ ಶಾಕ್

ಶಿರಾ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಮಾಡಿಕೊಂಡ ಎಡವಟ್ಟು ಇದು. ಸೋಶಿಯಲ್ ಮೀಡಿಯಾದಲ್ಲಿಯೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!