ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

Published : Nov 14, 2022, 10:45 AM ISTUpdated : Nov 14, 2022, 11:17 AM IST

ಬೆಂಗಳೂರು ಬಳಿಕ ಘಾಟ್‌ಗಳಲ್ಲೂ ಗುಂಡಿ ಅವಾಂತರ ಹೆಚ್ಚಾಗಿದ್ದು, ಶಿರಾಡಿ ಘಾಟ್‌ ರಸ್ತೆಯು ಗುಂಡಿಮಯವಾಗಿದೆ.
 

ಶಿರಾಡಿ ಘಾಟ್‌ನಲ್ಲಿ ಬಾಯ್ತೆರದ ರಸ್ತೆ ಗುಂಡಿಗಳಿಂದ ಜೀವಕ್ಕೆ ಸಂಚಕಾರ ಉಂಟಾಗುತ್ತಿದ್ದು, ಹಾಗೂ ಶಿರಾಡಿ ಘಾಟ್‌ ರಸ್ತೆಯ ಅವ್ಯವಸ್ಥೆಯಿಂದ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಮಂಗಳೂರು-ಬೆಂಗಳೂರು ಸಂಪರ್ಕ ಸಮಸ್ಯೆಯಿಂದ ಉದ್ಯಮಿಗಳು ತತ್ತರಿಸಿದ್ದು, ಹೊಂಡ ಗುಂಡಿ ರಸ್ತೆ ಬಗ್ಗೆ  ಕೆನರಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಶಿರಾಡಿ ಘಾಟ್‌ ಅವ್ಯವಸ್ಥೆಯಿಂದ ನೂರಾರೂ ಕೋಟಿ ರೂ. ನಷ್ಟವಾಗುತ್ತಿದ್ದು, ಶಿರಾಡಿ ಘಾಟ್‌  ಅಭಿವೃದ್ಧಿಗೆ ಆಗ್ರಹಿಸಿ ಕರಾವಳಿ ಉದ್ಯಮಿಗಳು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಗೆ ಪತ್ರ ಬರೆದಿದ್ದಾರೆ.

ಗ್ಯಾಸ್ ಬೆಲೆ ಏರಿಕೆ: ಮತ್ತೆ ಹೋಟೆಲ್ ತಿನಿಸು ದುಬಾರಿ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more