ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

Published : Nov 14, 2022, 10:45 AM ISTUpdated : Nov 14, 2022, 11:17 AM IST

ಬೆಂಗಳೂರು ಬಳಿಕ ಘಾಟ್‌ಗಳಲ್ಲೂ ಗುಂಡಿ ಅವಾಂತರ ಹೆಚ್ಚಾಗಿದ್ದು, ಶಿರಾಡಿ ಘಾಟ್‌ ರಸ್ತೆಯು ಗುಂಡಿಮಯವಾಗಿದೆ.
 

ಶಿರಾಡಿ ಘಾಟ್‌ನಲ್ಲಿ ಬಾಯ್ತೆರದ ರಸ್ತೆ ಗುಂಡಿಗಳಿಂದ ಜೀವಕ್ಕೆ ಸಂಚಕಾರ ಉಂಟಾಗುತ್ತಿದ್ದು, ಹಾಗೂ ಶಿರಾಡಿ ಘಾಟ್‌ ರಸ್ತೆಯ ಅವ್ಯವಸ್ಥೆಯಿಂದ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಮಂಗಳೂರು-ಬೆಂಗಳೂರು ಸಂಪರ್ಕ ಸಮಸ್ಯೆಯಿಂದ ಉದ್ಯಮಿಗಳು ತತ್ತರಿಸಿದ್ದು, ಹೊಂಡ ಗುಂಡಿ ರಸ್ತೆ ಬಗ್ಗೆ  ಕೆನರಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಶಿರಾಡಿ ಘಾಟ್‌ ಅವ್ಯವಸ್ಥೆಯಿಂದ ನೂರಾರೂ ಕೋಟಿ ರೂ. ನಷ್ಟವಾಗುತ್ತಿದ್ದು, ಶಿರಾಡಿ ಘಾಟ್‌  ಅಭಿವೃದ್ಧಿಗೆ ಆಗ್ರಹಿಸಿ ಕರಾವಳಿ ಉದ್ಯಮಿಗಳು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಗೆ ಪತ್ರ ಬರೆದಿದ್ದಾರೆ.

ಗ್ಯಾಸ್ ಬೆಲೆ ಏರಿಕೆ: ಮತ್ತೆ ಹೋಟೆಲ್ ತಿನಿಸು ದುಬಾರಿ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more